ಜನರ ಮನೆ ಬಾಗಿಲಿಗೆ ಸರ್ಕಾರದ ಆಡಳಿತ: ಜನ ಸ್ಪಂದನ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ, ೫೬ ಸೇವೆಗಳ ಸೇರ್ಪಡೆ

ಬೆಂಗಳೂರು: ಆಡಳಿತವನ್ನು ಜನರ ಮನೆಯ ಬಾಗಿಲಿಗೇ ತಲುಪಿಸುವ ಜನ ಸೇವಕ ಮತ್ತು ಜನ ಸ್ಪಂದನ ಯೋಜನೆ ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿದ್ದು, ರಾಜ್ಯದ ಜನತೆ ಸರ್ಕಾರದ ಸೇವೆಗಳನ್ನು ಮನೆ ಬಾಗಿಲಲ್ಲೇ ಪಡೆದುಕೊಳ್ಳಬಹುದಾಗಿದೆ. ವಿಧಾನಸೌಧದಲ್ಲಿ ಕನ್ನಡ ರಾಜ್ಯೋತ್ಸವದ ದಿನ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ ಸೇವಕ ಮತ್ತು ಜನ ಸ್ಪಂದನ ಯೋಜನೆಗೆ ಚಾಲನೆ ನೀದರು. ನಾಗರಿಕರು … Continued