ಉತ್ತರ ಕರ್ನಾಟಕದವರಿಗೆ ಅಪೇಕ್ಷಿತ ಸುದ್ದಿ ನೀಡಿದ ಸಿಎಂ: ಸುವರ್ಣಸೌಧ ಶಕ್ತಿ ಕೇಂದ್ರವಾಗಿಸಲು ಬದ್ಧ ಎಂದ ಬೊಮ್ಮಾಯಿ

ಬೆಳಗಾವಿ: ಡಿಸೆಂಬರ್​ನಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಲಾಗುವುದು ಹಾಗೂ ಸುವರ್ಣಸೌಧಕ್ಕೆ ಸಕ್ಕರೆ ಆಯುಕ್ತಾಲಯ ವರ್ಗಾಯಿಸಲಾಗುವುದು ಎಂದು ಬೆಳಗಾವಿ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನೆರೆ ಹಾಗೂ ಕೊವಿಡ್19 ಪರಿಸ್ಥಿತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿಕೇಂದ್ರವಾಗಿಸಲು ಬದ್ಧರಿದ್ದೇವೆ. ಡಿಸೆಂಬರ್​ನಲ್ಲಿ ಚಳಿಗಾಲದ ಅಧಿವೇಶನವನ್ನೂ ನಡೆಸಲಿದ್ದೇವೆ … Continued