ಸ್ಯಾಂಟ್ರೋ ರವಿ ವಿರುದ್ಧ ಸಮಗ್ರ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಮೈಸೂರು: ಸ್ಯಾಂಟ್ರೊ ರವಿ ವಿರುದ್ಧ ಇರುವ ಎಲ್ಲಾ ಪ್ರಕರಣಗಳನ್ನೂ ಸಮಗ್ರವಾಗಿ ತನಿಖೆ ಕೈಗೊಳ್ಳುವಂತೆ ಮೈಸೂರು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತನ ವಿರುದ್ಧ ಬೇರೆ ಬೇರೆ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಪುರಾವೆಗಳನ್ನು ಸಂಗ್ರಹಿಸುವಂತೆ ಹಾಗೂ ನಿಖರವಾಗಿ ತನಿಖೆ ಮಾಡುವಂತೆ ಮೈಸೂರು … Continued

ಆರು ತಿಂಗಳಲ್ಲಿ ಸ್ಟಾರ್ಟಪ್ ಪಾರ್ಕ್, ಆರು ಹೈಟೆಕ್ ನಗರಗಳಿಗೆ ಯೋಜನೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ದೊಡ್ಡ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮುಂದಿನ ಆರು ತಿಂಗಳಲ್ಲಿ ಸ್ಟಾರ್ಟ್‌ಅಪ್ ಪಾರ್ಕ್ ಸ್ಥಾಪಿಸುವ ಯೋಜನೆಯನ್ನು ಬುಧವಾರ ಪ್ರಕಟಿಸಿದ್ದಾರೆ. ಅತ್ಯಾಧುನಿಕ ಉದ್ಯಾನವನವು ಅಗ್ರಿ-ಟೆಕ್, ಕ್ಲೈಮೇಟ್ ಟೆಕ್ ಮತ್ತು ಡೀಪ್ ಟೆಕ್ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನದಲ್ಲಿ ವಿಶೇಷತೆಯನ್ನು ಹೊಂದಲಿದೆ, ಇದು … Continued

ನಾಗರಹೊಳೆಯಲ್ಲಿ ಸಫಾರಿ ವೇಳೆ ಗಾಯಗೊಂಡ ಮರಿ ಆನೆ ನರಳಾಟ ಕಂಡು ಮರುಗಿದ ರಾಹುಲ್ ಗಾಂಧಿ: ಸಿಎಂ ಬೊಮ್ಮಾಯಿಗೆ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಭಾರತ ಜೋಡೊ ಯಾತ್ರೆ ಪ್ರಾರಂಭವಾಗಿ 5 ದಿನಗಳು ಕಳೆದಿವೆ. ದಸರಾ ಹಬ್ಬದ ಆಯುಧ ಪೂಜೆ ಹಾಗೂ ವಿಜಯದಶಮಿ ನಿಮಿತ್ತ ಯಾತ್ರೆಗೆ ಎರಡು ದಿನಗಳ ಬಿಡುವು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬMದಿರುವ ತಾಯಿ ಸೋನಿಯಾ ಗಾಂಧಿ ಜೊತೆ ರಾಹುಲ್​ ಗಾಂಧಿ ನಾಗರಹೊಳೆ ಹುಲಿ ಸಂರಕ್ಷಿತ ಅಭಯಾರಣ್ಯ ಸಫಾರಿ ಮಾಡಿದ್ದಾರೆ.ಸಫಾರಿ ವೇಳೆ ಅವರು ಮರಿಯಾನೆಯೊಂದಕ್ಕೆ … Continued

ಮೈಸೂರು ದಸರಾ ಉದ್ಘಾಟಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಾರಿಯ ದಸರಾ ಉದ್ಘಾಟನೆ ನೆರವೇರಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿರುವುದಾಗಿ ಶನಿವಾರ ಹೇಳಿದರು. 2022ರ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ವೈಭವಯುತವಾಗಿ ದಸರಾ ಆಚರಣೆಗೆ ಸಿದ್ಧತೆ ನಡೆದಿದೆ. ಸೆಪ್ಟೆಂಬರ್‌ 26ರಂದು ಬೆಳಿಗ್ಗೆ … Continued

ಪ್ರವೀಣ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ: ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

ದೊಡ್ಡಬಳ್ಳಾಪುರ: ರಾಜ್ಯದ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆ ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿರುವ ಬಿಜೆಪಿ ಇಂದು ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ … Continued

ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಯತ್ತ ಈಗ ಬಿಜೆಪಿ ಗಮನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸದ್ಯ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಬಿಜೆಪಿ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಸದ್ಯ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ನಿನ್ನೆಯೇ ಈ ಸಂಬಂಧ … Continued

ಅಂತಾರಾಜ್ಯ ಜಲವಿವಾದ: ಅಗತ್ಯ ಕಂಡುಬಂದರೆ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ-ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಹಾಗೂ ಇತರ ವಿಚಾರಗಳ ಕುರಿತು ದೀರ್ಘವಾದ ಚರ್ಚೆಯಾಗಿದೆ. ಅಂತಾರಾಜ್ಯ ಜಲವಿವಾದಗಳ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗದ ಜೊತೆ ತೆರಳಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಮಾತನಾಡಿದ … Continued

ಉಕ್ರೇನ್‍ನಲ್ಲಿ ಸಾವಿಗೀಡಾದ ನವೀನ್ ಪಾರ್ಥೀವ ಶರೀರ ಭಾನುವಾರ ಬೆಂಗಳೂರಿಗೆ

ಬೆಂಗಳೂರು: ರಷ್ಯಾ-ಉಕ್ರೇನ್​ ಯುದ್ಧದ ವೇಳೆ ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಭಾನುವಾರ ಮುಂಜಾನೆ 3.30ಕ್ಕೆ ಆಗಮಿಸಲಿದೆ. ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ನವೀನ್‌ ಮೃತದೇಹ ಆಗಮಿಸಲಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಕ್ರೇನ್ ನಲ್ಲಿ ರಷ್ಯಾದ ಶೆಲ್‌ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ತವರಿಗೆ ತರಲಾಗುತ್ತದೆ. ಭಾನುವಾರ ಬೆಳಗಿನ … Continued