ರಾಜ್ಯದ 43 ಸಾವಿರ ಪೌರ ಕಾರ್ಮಿಕರ ಕಾಯಂ ನೇಮಕಾತಿ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಎಲ್ಲ ಪೌರಕಾರ್ವಿುಕರ ಕಾಯಂ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಪೌರಕಾರ್ವಿುಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧ ಎಂದು ತಿಳಿಸಿದ್ದಾರೆ. ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ವಿುಕರ ಸೇವೆ ಕಾಯಂ … Continued