ಆಪ್ತನ ಮೂಲಕವೇ ಯಡಿಯೂರಪ್ಪ ನೆರಳಿನಿಂದ ಸರ್ಕಾರ ಹೊರತರಲು ಬಿಜೆಪಿ ಹೈಕಮಾಂಡ್‌ ಪ್ರಯತ್ನ, ಸಂಪುಟ ರಚನೆಯಲ್ಲಿ ಇನ್ನಷ್ಟು ಸ್ಪಷ್ಟ..?!

ರಘುಪತಿ ಯಾಜಿ ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿಯ ಕೋರ್‌ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೂಗುಚ್ಛನ್ನು ಬಸವರಾಜ್ ಬೊಮ್ಮಾಯಿಗೆ ನೀಡಿದಾಗಲೇ ಬೊಮ್ಮಾಯಿ ಅವರನ್ನು ಕರ್ನಾಟಕದ ನುತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಎಲ್ಲರಿಗೂ ಗೊತ್ತಾಗಿ ಹೋಗಿತ್ತು.. ಮಂಗಳವಾರ ಸಂಜೆ 5.30 ಕ್ಕೆ ಬೊಮ್ಮಾಯಿ ಅವರ ಮನೆಯ ಹೊರಗಿನ ಭದ್ರತೆಯನ್ನು ಹೆಚ್ಚಿಸಿದಾಗ, ಯಡಿಯೂರಪ್ಪನ … Continued