ರಾಜ್ಯದಲ್ಲಿ 9 ನೂತನ ವಿಶ್ವ ವಿದ್ಯಾಲಗಳನ್ನು ಉದ್ಘಾಟಿಸಿ ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನವಾಗಿ ಸ್ಥಾಪಿಸಲಾಗಿರುವ ೯ ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವರ್ಚುವಲ್‌ ಮೂಲಕ ಲೋಕಾಪರ್ಣೆಗೊಳಿಸಿದ್ದಾರೆ. ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಒಂಬತ್ತು ವಿಶ್ವವಿದ್ಯಾಲಯಗಳನ್ನು ಬೊಮ್ಮಾಯಿ ಉದ್ಘಾಟಿಸಿದ್ದು, ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಮುರುಗೇಶ್ ನಿರಾಣಿ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು. ಆರಂಭಿಸಿರುವ … Continued