ಉ.ಕ.ಜಿಲ್ಲೆ ನೆರೆ: ಭೂಕುಸಿತವಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ಅಧ್ಯಯನ ವರದಿ ಆಧಾರದ ಮೇಲೆ ಜಿಲ್ಲೆ ನೆರೆ ಹಾನಿ ಶಾಶ್ವತ ಪರಿಹಾರಕ್ಕೆ ಕ್ರಮ

ಉತ್ತರ ಕನ್ನಡ ಜಿಲ್ಲೆ ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದ ಬಸವರಾಜ ಬೊಮ್ಮಾಯಿ ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಭೂಕುಸಿತಕ್ಕೊಳಗಾದ ಕಳಚೆ‌ ಗ್ರಾಮದಲ್ಲಿ ಪರಿಹಾರ ನೀಡಿದರೂ ಮನೆ ಕಟ್ಟುವುದು ಕಷ್ಟಸಾಧ್ಯ ಕೆಲಸ. ಹೀಗಾಗಿ ಗ್ರಾಮವನ್ನೇ ಸಂಪೂರ್ಣ ಸ್ಥಳಾಂತರಿಸಿ. ನಾಳೆಯಿಂದಲೇ ಕೆಲಸ ಮಾಡಬೇಕು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಸ್ಥಳಾಂತರಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು … Continued