ಪ್ರತಿ ತಾಲೂಕಿನಲ್ಲಿ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳು ಆರಂಭ, ಸರ್ಕಾರದಿಂದಲೇ ಶೇ.90 ರಷ್ಟು ಷೇರು ಬಂಡವಾಳ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಭಾನುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ, ಬೆಂಗಳೂರು – ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಲ ನಿಯಮಿತ, ಬೆಂಗಳೂರು ಮತ್ತು ಸಹಕಾರ ಇಲಾಖೆ … Continued

ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ … Continued

ಸದ್ಯದಲ್ಲೇ ಪುನೀತ್‌ ರಾಜಕುಮಾರಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಸದ್ಯದಲ್ಲೇ ಪುನೀತ್ ರಾಜ್‌ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.. ವೇತನ ಆಯೋಗ ರಚನೆ; ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರಿ ನೌಕರರ ವೇತನಕ್ಕೆ ಸಮನಾಗಿ ರಾಜ್ಯ ಸರಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚನೆ ಮಾಡಲಾಗುತ್ತದೆ … Continued

ಉಕ್ರೇನ್ ನಲ್ಲಿ ದಾಳಿ ನಿಂತ ನಂತರ ನವೀನ್ ಮೃತದೇಹ ತರಲು ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಘರ್ಷ ಪೀಡಿತ ಉಕ್ರೇನ್ ನಲ್ಲಿ ಇನ್ನೂ ಬಾಂಬ್ ದಾಳಿ ನಿಂತಿಲ್ಲ. ಬಾಂಬ್ ದಾಳಿ ನಿಂತ ಬಳಿಕ ನವೀನ್ ಮೃತದೇಹವನ್ನು ತರುವ ಬಗ್ಗೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಬಾಂಬ್‌ ದಾಳಿ ಇನ್ನೂ ನಡೆಯುತ್ತಿದೆ; ದಾಳಿ ನಿಂತ ನಂತರ ದೇಹ ತರುವ ಬಗ್ಗೆ … Continued

ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಪೂರ್ವ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಹಂತದಲ್ಲೂ ಚರ್ಚೆಗಳಾಗಿಲ್ಲ. … Continued

ಉಕ್ರೇನ್‌ನಲ್ಲಿ ಸಾವಿಗೀಡಾದ ವಿದ್ಯಾರ್ಥಿ ನವೀನ್ ಮೃತದೇಹ ಪತ್ತೆ : ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ಉಕ್ರೇನ್‌ನಲ್ಲಿ ಶೆಲ್‌ ದಾಳಿಯಿಂದ ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ನವೀನ್‍ನ ಮೃತ ದೇಹ ಇಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನವೀನ್ ಮೃತ ದೇಹವನ್ನು ತರುವ ಬಗ್ಗೆ ಕೇಂದ್ರ ಸಚಿವ ಜೈಶಂಕರ್ ಅವರ ಜೊತೆಯಲ್ಲಿ ಮಾತಾಡಿದ್ದೇನೆ. ಉಕ್ರೇನಿನ ಶವಾಗಾರಗಳ ಅಧಿಕಾರಿಗಳ … Continued

ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಕನ್ನಡಿಗರನ್ನು ಕರೆತರಲು ಸತತ ಪ್ರಯತ್ನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ಇನ್ನೂರಕ್ಕೂ ಹೆಚ್ಚು ಜನರು ಬಂಕರ್‌ಗಳಲ್ಲಿ ಆಶ್ರಯ ಪಡಿದಿದ್ದು, ಅವರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಕಾರ್ಯ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಉಕ್ರೇನ್‌ನಿಂದ ಮರಳಿ ತಾಯ್ನಾಡಿಗೆ ಆಗಮಿಸಿದ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿಯನ್ನು ಸ್ವಾಗತಿಸಿದ ನಂತರ ಮಾಧ್ಯಮದವರೊಂದಿಗೆ … Continued

ಉಕ್ರೇನ್‌ನಲ್ಲಿ ಸಾವಿಗೀಡಾದ ನವೀನ್ ಮನೆಗೆ ಸಿಎಂ ಭೇಟಿ, ಸಾಂತ್ವನ: ಪರಿಹಾರ ಚೆಕ್‌ ವಿತರಣೆ

ಹಾವೇರಿ: ಯುದ್ಧಪೀಡಿತ ಉಕ್ರೇನ್​ನಲ್ಲಿ ರಷ್ಯಾ ಪಡೆ ನಡೆಸಿದ ಶೆಲ್​ ದಾಳಿಯಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನವೀನಗೆ ಸಲ್ಲಿಸಿದ ಬೊಮ್ಮಾಯಿ, ಮೃತನ ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮೀ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ … Continued

ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ : ಸಿಎಂ ಬೊಮ್ಮಾಯಿ ಪ್ರತಿಪಾದನೆ

ಬೆಂಗಳೂರು: ರಾಜ್ಯಗಳ ಜಲ ವಿವಾದಗಳಿಗೆ ಅಂತ್ಯ ಹಾಡಲು ಅಂತಾರಾಜ್ಯ ಜಲವಿವಾದ ಕಾಯ್ದೆಗೆ ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಜಲ ವಿವಾದಗಳಿಗೆ … Continued