ಸಿಎಂ ಬದಲಾವಣೆ ಊಹಾಪೋಹದ ಮಧ್ಯೆಯೇ ಇಂದು ಸಂಪುಟ ಸಭೆ ಕರೆದ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಊಹಾಪೋಗಳ ಮಧ್ಯೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಗುರುವಾರ) ಸಂಜೆ 4 ಗಂಟೆಗೆ ಸಚುವ ಸಂಪುಟದ ಸಭೆ ಕರೆದಿದ್ದಾರೆ. ಕಳೆದ ಶುಕ್ರವಾರ ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಬಂದಿದ್ದರು. … Continued