ಪ್ರಧಾನಿ ಮೋದಿ ಮುಂದೆ ಆಮ್ಲಜನಕ, ​ರೆಮ್ಡಿಸಿವಿರ್ ಬೇಡಿಕೆ ಇಟ್ಟ ಸಿಎಂ ಬಿಎಸ್‌ವೈ

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಲ್ಲಿ ಕೋವಿಡ್‌ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಆಮ್ಲಜನಕದ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದೇ ವಿಷಯವಾಗಿ ಪ್ರಧಾನಿ ಮೋದಿ ಶುಕ್ರವಾರ ಕೋವಿಡ್ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಕರ್ನಾಟಕಕ್ಕೆ 1471 ಟನ್‌ ಆಮ್ಲಜನಕ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ … Continued