ಪ್ರಧಾನಿ ಮೋದಿ ಮುಂದೆ ಆಮ್ಲಜನಕ, ರೆಮ್ಡಿಸಿವಿರ್ ಬೇಡಿಕೆ ಇಟ್ಟ ಸಿಎಂ ಬಿಎಸ್ವೈ
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಕಾರಣ ಆಮ್ಲಜನಕದ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದೇ ವಿಷಯವಾಗಿ ಪ್ರಧಾನಿ ಮೋದಿ ಶುಕ್ರವಾರ ಕೋವಿಡ್ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಕರ್ನಾಟಕಕ್ಕೆ 1471 ಟನ್ ಆಮ್ಲಜನಕ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ … Continued