ರಾಜ್ಯದಲ್ಲಿ ಪ್ರವಾಹ ಭೀತಿ : ಜಿಲ್ಲಾಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕಿಸಿದ ಸಿಎಂ ಬಿಎಸ್‌ವೈ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಶುಕ್ರವಾರ) ಹೆಚ್ಚು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಪ್ರವಾಹ ಪೀಡಿತ ಗ್ರಾಮಗಳ ಜನರನ್ನು ಶೀಘ್ರವೇ ಸುರಕ್ಷಿತ ಸ್ಥಳಗಳಿಗೆ ತೆರುವುಗೊಳಿಸಲು ಸೂಚಿಸಿದರು. ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳ ಜನರನ್ನು ಸಹ ಮುನ್ನೆಚ್ಚರಿಕೆ ದೃಷ್ಟಿಯಿಂದ ಸ್ಥಳಾಂತರಿಸಲು … Continued