ದಿಢೀರ್ ಬೆಳವಣಿಗೆಯಲ್ಲಿ ಹೆಲಿಕ್ಯಾಪ್ಟರಿನಲ್ಲಿ ಬಿಎಸ್ವೈ ಮನೆಗೆ ಬಂದ ಸಚಿವ ಆನಂದ ಸಿಂಗ್..!
ಯಾದಗಿರಿ: ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಇಂದು (ಬುಧವಾರ) ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ ( ರಾಜುಗೌಡ) ಅವರು ಹೊಸಪೇಟೆಗೆ ತೆರಳಿ ಹೆಲಿಕ್ಯಾಪ್ಟರ್ನಲ್ಲಿ ಬೆಂಗಳೂರಿಗೆ ತೆರಳಿದ್ದು, ಸದ್ಯ ಮಾಜಿ ಮುಖ್ಯಮಂತ್ರಿ ನಿವಾಸದಲ್ಲಿದ್ದಾರೆ. ಬೆಂಗಳೂರಿಗೆ ಹೋಗುವ ಮೊದಲು ಅವರು ಹೊಸಪೇಟೆಯಲ್ಲಿ ಸಚಿವ ಆನಂದ … Continued