ಲಾಕ್ಡೌನ್ ಮಾಡುವುದು, ಬಿಡುವುದು ನಿಮ್ಮ ಕೈಯ್ಲಿದೆ; ಒಂದು ವಾರ ಕಾದು ನೋಡ್ತೇವೆ: ಸಿಎಂ
ಬೆಂಗಳೂರು: ರಾಜ್ಯವನ್ನು ಲಾಕ್ ಡೌನ್ ಮಾಡುವುದು, ಬಿಡುವುದು ನಿಮ್ಮ ಕೈಯಲ್ಲಿದೆ. ರಾಜ್ಯವನ್ನು ಮತ್ತೊಮ್ಮೆ ಲಾಕ್ ಡೌನ್ ಮಾಡಬಾರದು ಎಂಬ ಮನಸ್ಸು ನಿಮ್ಮಲ್ಲಿದ್ದರೆ, ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೊನಾ ಮಟ್ಟ ಹಾಕಲು ಇರುವುದು ಇದೊಂದೇ ಮಾರ್ಗ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ರೋಗದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ … Continued