ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡು ಮಾಯಾವತಿಯನ್ನು ಸಿಎಂ ಅಭ್ಯರ್ಥಿ ಮಾಡುವುದಾಗಿ ಆಫರ್‌ ನೀಡಿದ್ದೆವು, ಆದ್ರೆ ಅವರು ಸ್ಪಂದಿಸಲೇ ಇಲ್ಲ: ರಾಹುಲ್ ಗಾಂಧಿ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ವೇಳೆ ಬಹುಜನ್ ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಲು ಹಾಗೂ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿಯವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲು ಕಾಂಗ್ರೆಸ್ ಅವರಿಗೆ ಆಫರ್‌ ನೀಡಿತ್ತು. ಆದರೆ ಮಾಯಾವತಿ ನಮ್ಮ ಜತೆ ಮಾತನಾಡಲೇ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನಾವು ಬಿಎಸ್‌ಪಿ ಜತೆ ಮೈತ್ರಿ ಸಾಧಿಸಲು … Continued