ಸಿಎಂ ನೇತೃತ್ವದಲ್ಲಿ ಕೋವಿಡ್‌ ಸಭೆ: ಹಲವಾರು ಪ್ರಮುಖ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ ವೈರಸ್‌ ನಿಯಂತ್ರಣ ಹಾಗೂ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರು, ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದ್ದು, ಹಲವು ನಿರ್ಧಾರಗಳನ್ನು ಮಾಡಲಾಗಿದೆ. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು. ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ … Continued