ಮುಂಗಾರು ಕೊರತೆ : ಡ್ಯಾಂನಲ್ಲಿ ನೀರಿಲ್ಲ ; ಇದರ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ; ಸಿಎಂ ಶಿವಕುಮಾರ

ಬೆಂಗಳೂರು: ಈ ವರ್ಷ ದೇಶದಲ್ಲಿ ತೀವ್ರ ಮಳೆ ಕೊರತೆ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುವುದುಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ರೈತರಿಗೆ ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continued

13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆ ಶಿವಕುಮಾರ ; ಯಾರಿಗೆ ಯಾವ ಖಾತೆ ?

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಕೆಲವು ಸಚಿವರಿಗೆ  ಸಿದ್ದರಾಮಯ್ಯ ಸರ್ಕಾರದಲ್ಲಿ ಅವರಿಗಿದ್ದ ಖಾತೆಗಳನ್ನೇ ನೀಡಲಾಗಿದೆ. ಆದರೆ ಕೆಲವರಿಗೆ ಬೇರೆ ಖಾತೆಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. … Continued