ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಪರಿಷತ್‌ ಸ್ಥಾನಕ್ಕೆ ಚುನಾವಣೆ ಘೋಷಣೆ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಮ್ಮ ವಿಧಾನ ಪರಿಷತ್​ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 11 ರಂದು ಚುನಾವಣೆ ನಡೆಯಲಿದ್ದು, ಅಂದು ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅಂದೇ ಸಾಯಂಕಾಲ … Continued