ಏಪ್ರಿಲ್‌ 17ರಂದು ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಅಧಿಕಾರ ಸ್ವೀಕಾರ

ರಾಮನಗರ: ಜೆಡಿಎಸ್‌ನ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪ್ರಕಟಿಸಿದ್ದಾರೆ. ಈ ಕುರಿತು ಮಂಗಳವಾರ ಮಾಹಿತಿ ನೀಡಿರುವ ದೇವೇಗೌಡ ಅವರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿಗೆ … Continued