ರಾಜ್ಯದಲ್ಲಿ ಮೇ 10ರೊಳಗೆ ಮುಖ್ಯಮಂತ್ರಿಗಳ ಬದಲಾವಣೆ ಆಗಬಹುದು: ಹೊಸ ಬಾಂಬ್‌ ಸಿಡಿಸಿದ ಯತ್ನಾಳ

ವಿಜಯಪುರ: ಮೇ 10ರ ಒಳಗಡೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೇ 10 ರೊಳಗೆ ಮುಖ್ಯಮಂತ್ರಿ ಬದಲಾಗಬಹುದು, ಪರಿಸ್ಥಿತಿ ಅವಲೋಕನ ಮಾಡಲೆಂದು ಅಮಿತ್‌ ಷಾ ಬೆಂಗಳೂರಿಗೆ ಬಂದಿದ್ದಾರೆ. ಅಮಿತ್‌ ಶಾ ಕರ್ನಾಟಕಕ್ಕೆ ಆಗಮಿಸಿದ್ದಾರೆ. ರಾಜ್ಯ ಹಾಗೂ ಪಕ್ಷದ … Continued