ಇನ್ಮುಂದೆ ವರ್ಗಾವಣೆಗೆ ಸಿಎಂ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅನುಮತಿ ಕಡ್ಡಾಯ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಖ್ಯಮಂತ್ರಿಗಳ ಅನುಮತಿ ಪಡೆದ ನಂತರವೇ ಇಲಾಖಾವಾರು ವರ್ಗಾವಣೆ ಮಾಡಬೇಕು. ಯಾವುದೇ ವರ್ಗಾವಣೆ ಮಾಡುವುದಿದ್ದರೂ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಅದರಲ್ಲಿ ತಿಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ಈ ಸುತ್ತೋಲೆ … Continued