ಬೆಂಗಳೂರು ಕಾಲ್ತುಳಿತದ ಘಟನೆ : ಮತ್ತಿಬ್ಬರು ಉನ್ನತ ಹುದ್ದೆಯಲ್ಲಿದ್ದವರ ತಲೆದಂಡ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಎಜಿಡಿಪಿ ಹೆಂತ … Continued