ರಾಜಸ್ಥಾನದ ಸಿಎಂ ಹುದ್ದೆಗೆ ಮುಂಚೂಣಿಯಲ್ಲಿರುವ ಬಿಜೆಪಿ ನಾಯಕರು ಇವರು

ನವದೆಹಲಿ: ರಾಜಸ್ಥಾನದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ್ದು, ಅಶೋಕ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿದೆ. ಆದರೆ ಅಧಿಕಾರಕ್ಕೆ ಬಂದ ಬಿಜೆಪಿಯು ಚುನಾವಣೆಗೆ ಮುಂಚೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ ಮತ್ತು ಬಿಜೆಪಿ ವರಿಷ್ಠರು ಶೀಘ್ರದಲ್ಲೇ ಮುಖ್ಯಮಂತ್ರಿ ಹುದ್ದೆಗೆ ಘೋಷಣೆ ಮಾಡುವ ನಿರೀಕ್ಷೆಯಿದೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಐವರು ಬಿಜೆಪಿ ನಾಯಕರ ಹೆಸರು ಮುಂಚೂಣಿಯಲ್ಲಿದೆ. … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಪ್ರವಾಹ ಪರಿಸ್ಥಿತಿ, ಬಿಎಸ್‌ವೈ ಪರ ಸ್ವಾಮೀಜಿಗಳ ಪ್ರದರ್ಶನ:ಆದ್ರೂ ಹೈಕಮಾಂಡಿನಿಂದ ನಾಳೆಯೇ ಸಂದೇಶವೂ? ಬಿಸಿ ತಣ್ಣಗಾಗುವ ವರೆಗೆ ವಿಳಂಬವೋ..?

ಬೆಂಗಳೂರು: ಹೈಕಮಾಂಡ್‍ನಿಂದ ನಾಳೆ (ಜುಲೈ 25) ಸೂಚನೆ ಬಂದ ನಂತರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ಅವರ ನಡೆ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಯಡಿಯೂರಪ್ಪ ಪರವಾಗಿ ನಾಳೆಯೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸ್ವಾಮೀಜಿಗಳ ಸಮಾವೇಶ ನಡೆಯಲಿದೆ. ಸುಮಾರು ಒಂದು ಸಾವಿರ ಸ್ವಾಮೀಜಿಗಳು ಸೇರಿಲಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪ ಅವರನ್ನು … Continued