ತೆಲಂಗಾಣ ಸಿಎಂ ವಿರುದ್ಧ ವೀಡಿಯೊ ಪೋಸ್ಟ್‌ ಮಾಡಿದ್ದ ಇಬ್ಬರು ಮಹಿಳಾ ಪತ್ರಕರ್ತರ ಬಂಧನ

ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ರೇವಂತ ರೆಡ್ಡಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದ ಆರೋಪದ ಮೇಲೆ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ಇಬ್ಬರು ಪತ್ರಕರ್ತರನ್ನು ಬುಧವಾರ ಬಂಧಿಸಿದ್ದಾರೆ. ಪಲ್ಸ್ ನ್ಯೂಸ್ ಎಂಡಿ ಪಿ. ರೇವತಿ ಮತ್ತು ಪಲ್ಸ್ ನ್ಯೂಸ್ ವರದಿಗಾರ್ತಿ ಬಂಡಿ ಸಂಧ್ಯಾ ಬಂಧಿತ ಪತ್ರಕರ್ತರಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಾಧ್ಯಕ್ಷ ವಿಎಸ್‌ ವಂಶಿ ಕಿರಣ ನೀಡಿದ ದೂರಿನ … Continued