ಓಂಕಾರೇಶ್ವರದಲ್ಲಿ108 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಅವರು ಗುರುವಾರ ಓಂಕಾರೇಶ್ವರದಲ್ಲಿ ಆದಿ ಶಂಕರಾಚಾರ್ಯರ ‘ಏಕತ್ವದ ಪ್ರತಿಮೆ’ಯನ್ನು ಅನಾವರಣಗೊಳಿಸಿದ್ದಾರೆ. 8 ನೇ ಶತಮಾನದ ಹಿಂದೂ ತತ್ವಜ್ಞಾನಿ ಮತ್ತು ಸಂತನ ಜೀವನ ಮತ್ತು ತತ್ವಶಾಸ್ತ್ರದ ಕುರಿತ ಈ ಯೋಜನೆಗೆ ರಾಜ್ಯ ಕ್ಯಾಬಿನೆಟ್ ಕಳೆದ ವರ್ಷ ಅನುಮೋದನೆ ನೀಡಿತ್ತು. ಈ 108 ಅಡಿ ಎತ್ತರದ ಪ್ರತಿಮೆಯು ಓಂಕಾರೇಶ್ವರದ ಮಂಧಾತ ಪರ್ವತದ … Continued