ಕ್ರಿಸ್ಮಸ್, ಹೊಸ ವರ್ಷಾಚರಣೆ : ಕೋವಿಡ್ ಮಾರ್ಗಸೂಚಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು…?
ಬೆಂಗಳೂರು: ‘ಕೋವಿಡ್ನ ಕುಲಾಂತರಿ JN.1 ವೈರಾಣು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸರ್ಕಾರ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಕೋವಿಡ್ನ ಕುಲಾಂತರಿ JN.1 ವೈರಸ್ ಪತ್ತೆಯಾದ ನಂತರ ರಾಜ್ಯದಲ್ಲಿನ ಕೋವಿಡ್-19ರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾಧ್ಯಮದವರ … Continued