ಸಿಎಂ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು ತೂರಾಟ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರ (ಅಕ್ಟೋಬರ್‌ ೧೦) ಬೆಳಿಗ್ಗೆ 8 ಗಂಟೆ ಸುಮಾರಿಗೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಸತ್ಯಮೂರ್ತಿ ಎಂಬಾತ ಕಲ್ಲು ಎಸೆದಿದ್ದ. ಈ ಸಂಬಂಧ ಸರಸ್ವತಿಪುರ … Continued