ಕೆಪಿಎಸ್ಸಿ ಸದಸ್ಯರ ಹುದ್ದೆಗೆ ಮೂವರು ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ಖಾಲಿ ಇರುವ ಸದಸ್ಯರ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರು ಹೆಸರನ್ನು ಶಿಫಾರಸು ಮಾಡಿದ್ದಾರೆ. ಬೆಂಗಳೂರಿನ ಡಾ.ಆರ್.ಕಾವಾಲಮ್ಮ, ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್ ಡಾ. ಹೆಚ್.ಎಸ್. ಭೋಜ್ಯನಾಯ್ಕ ಹಾಗೂ ಬೀದರಿನ ಬಸವರಾಜ್ ಮಲ್ಗೆ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಕೆಪಿಎಸ್ಸಿ ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ … Continued