ಸಿಎಂ ಬದಲಾವಣೆಯ ಚರ್ಚೆಯ ಬೆನ್ನಲ್ಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ !
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರ ಗುರುವಾರದಂದು ಭೇಟಿಯಾಗಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಸಮಯಾವಕಾಶ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ (ಸಿಎಂಒ) ಉನ್ನತ ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದು ಬುಧವಾರ ತಿಳಿಸಿವೆ. ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಲು ಗುರುವಾರ ಸಮಯ ಕೇಳಿದ್ದಾರೆ,” … Continued