ಮುಡಾ ಹಗರಣ | ಪ್ರಾಸಿಕ್ಯೂಷನ್ ಮಂಜೂರಾತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ಆದೇಶ ಮಂಗಳವಾರ ಪ್ರಕಟ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯ ಒಡೆತನದ್ದು ಎನ್ನಲಾದ ಕೃಷಿ … Continued