ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಇಂದು ಚಾಲನೆ
ಬೆಂಗಳೂರು: ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಬಿಪಿಎಲ್ ಪಡಿತರದಾರರಿಗೆ 10ಕೆಜಿ ಅಕ್ಕಿ ಗ್ಯಾರಂಟಿ ಕಾಂಗ್ರೆಸ್ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅದನ್ನು ಜಾರಿ ಮಾಡಿದೆ. ಸದ್ಯಕ್ಕೆ ಐದು ಕೆಜಿ ಅಕ್ಕಿ ನೀಡಲಿದ್ದು, ಉಳಿದ 5 ಕೆ.ಜಿ … Continued