ಕರ್ನಾಟಕ ಬಜೆಟ್ 2024 : ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಘೋಷಣೆ ; ‘ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ಜಮೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳ ಅಭಿವೃದ್ಧಿ ಹಾಗೂ ಕರ್ನಾಟಕದಿಂದ ಹೋಗುವ ಭಕ್ತರ ಅನುಕೂಲಕ್ಕೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಸಿ ವರ್ಗದ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಸ್ತಿಕ್ ಮೊತ್ತ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಹೊರ ರಾಜ್ಯಗಳ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಾಣಸಿ ಮತ್ತು ಗುಡ್ಡಾಪುರಕ್ಕೆ … Continued

ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ ; ಸಿಎಂ ಸಿದ್ದರಾಮಯ್ಯ

ಯ ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಆದರೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮ, ಇತರ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು … Continued