ಮಹಾರಾಷ್ಟ್ರ ಬಿಕ್ಕಟ್ಟು: ಸಿಎಂ ಉದ್ಧವ್ ಠಾಕ್ರೆ ಬೆಂಬಲಕ್ಕೆ ಈಗ ಬೆರಳೆಣಿಕೆ ಶಾಸಕರು ಮಾತ್ರ

ಮುಂಬೈ: ರಾಜಕೀಯ ಪ್ರಕ್ಷುಬ್ಧತೆಯ ನಡುವೆ, ಮಹಾರಾಷ್ಟ್ರ ರಾಜ್ಯ ವಿಧಾನಸಭೆಯಲ್ಲಿ ಆದಿತ್ಯ ಠಾಕ್ರೆ ಹೊರತುಪಡಿಸಿ, ಎಲ್ಲಾ ಎಂಟು ಸಚಿವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ತೊರೆದು ಗುವಾಹತಿಯಲ್ಲಿ ಬಂಡಾಯ ಶಿವಸೇನೆ ಸಚಿವ ಏಕನಾಥ್ ಶಿಂಧೆ ಬಣವನ್ನು ಸೇರಿಕೊಂಡಿದ್ದಾರೆ. ವಿಧಾನಸಭೆಯಿಂದ ಸಚಿವರಾದವರಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ಜೊತೆಗೆ ಮಗ ಆದಿತ್ಯ ಠಾಕ್ರೆ ಮಾತ್ರ ಉಳಿದಿದ್ದಾರೆ. ಕುತೂಹಲಕಾರಿಯಾಗಿ, ಶನಿವಾರ ಶಿವಸೇನೆಯ … Continued