ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಸೇನಾ ಮೈತ್ರಿ ಊಹಾಪೋಹಕ್ಕೆ ಕಾರಣವಾದ ಸಿಎಂ ಠಾಕ್ರೆ ಹೇಳಿಕೆ

ಮುಂಬೈ:ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆದ ಬಳಿಕ ಮುರಿದುಬಿದ್ದ ಬಿಜೆಪಿ ಹಾಗೂ ಶಿವಸೇನೆ ನಡುವಿನ ಮೈತ್ರಿ ಮತ್ತೆ ಆಗುವುದೇ..? ಔರಾಂಗಾಬಾದ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರೌಸಾಹೇಬ್​​ ದನ್ವೆ ಸೇರಿದಂತೆ ಹಲವು ನಾಯಕರನ್ನು ಭವಿಷ್ಯದ ಸಹೋದ್ಯೋಗಿಗಳು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸಂಬೋಧನೆ ಮಾಡುರುವುದೇ ಈ ಊಹಾಪೋಹಕ್ಕೆ ಕಾರಣವಾಗಿದೆ. ನನ್ನ ಹಿಂದಿನ, ಈಗಿನ ಹಾಗೂ ಮತ್ತೆ … Continued

25 ವರ್ಷಕ್ಕಿಂತ ಮೇಲ್ಪಟ್ಟವರಿಗೂ ಲಸಿಕೆಗೆ ಅವಕಾಶ: ಪ್ರಧಾನಿ ಮೋದಿಗೆ ಸಿಎಂ ಮಹಾ ಸಿಎಂ ಉದ್ಧವ್‌ ಠಾಕ್ರೆ ಪತ್ರ

ಮುಂಬೈ: ರಾಜ್ಯದಲ್ಲಿ 25 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡಲು ಅನುಮತಿ ನೀಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಚುಚ್ಚುಮದ್ದಿನ ಅರ್ಹತೆ ಪಡೆಯಲು ಅವಕಾಶ ನೀಡುವ ಪ್ರಸ್ತಾಪವನ್ನು ಸ್ವೀಕರಿಸಿದ್ದಕ್ಕಾಗಿ ಮುಖ್ಯಮಂತ್ರಿ ಠಾಕ್ರೆ ಅವರು ಪ್ರಧಾನಿ ಮೋದಿಯವರಿಗೆ … Continued