ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ : ತಮಿಳುನಾಡು ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಚೆನ್ನೈ: ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ನಡೆದ ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 41 ಮಂದಿಯ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ನೀಡಿದ್ದ ಅನುಕಂಪ ಆಧಾರಿತ ಸರ್ಕಾರಿ ಉದ್ಯೋಗದ ಆದೇಶವನ್ನು ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ ಸೋಮವಾರ (ಜುಲೈ 27) ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಸಿ.ವಿ. ಕಾರ್ತಿಕೇಯನ್ ಹಾಗೂ ಆರ್. ಶಕ್ತಿವೇಲ ಅವರ ವಿಭಾಗೀಯ ಪೀಠ, ಈ ನೇಮಕಾತಿಗಳು ಭಾರತ … Continued