ಪತ್ರಕರ್ತರಿಗೆ ಉಡುಗೊರೆ ಆರೋಪ ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್: ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಬೆಂಗಳೂರು : ಎಲ್ಲ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಉಡುಗೊರೆ ನೀಡಲಾಗಿದೆ ಎನ್ನುವುದು ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್. ಸುಳ್ಳು ಹೇಳುವ ಮೂಲಕ ಎಲ್ಲ ಪತ್ರಕರ್ತರಿಗೆ ಅವಮಾನಿಸಿರುವುದನ್ನು ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ … Continued