ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಸಿಎಂ ಬೊಮ್ಮಾಯಿ-ಮಹಾರಾಷ್ಟ್ರ ಶಿಂಧೆ ದೂರವಾಣಿಯಲ್ಲಿ ‘ಶಾಂತಿʼ ಮಾತುಕತೆ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಉಲ್ಬಣದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ದೂರವಾಣಿ ಮೂಲಕ ಮಾತನಾಡಿದ್ದು, ಎರಡೂ ರಾಜ್ಯಗಳು ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಒಪ್ಪಿಕೊಂಡರು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು, ಎರಡೂ ರಾಜ್ಯಗಳಲ್ಲಿ ಶಾಂತಿ … Continued