ಕೊರೊನಾ ಎರಡನೇ ಅಲೆ ಕಾಲಘಟ್ಟದಲ್ಲಿ ನಾವು,ತಡೆಯದಿದ್ದರೆ ಮಹಾಸ್ಫೋಟವಾಗಲಿದೆ: ಪ್ರಧಾನಿ ಎಚ್ಚರಿಕೆ

ನವ ದೆಹಲಿ: ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ಬುಧವಾರ ನಡೆಸಿದ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಕೊರೊನಾ ಎರಡನೇ ಅಲೆಗಳ ಬಗ್ಗೆ (ಕೋವಿಡ್-19 ರ) ಸೂಚನೆ ನೀಡಿದ್ದು, ಭಾರತದಲ್ಲಿ ಮಹಾರಾಷ್ಟ್ರ, ಪಂಜಾಬ್ ನಂತಹ ಕೆಲವು ರಾಜ್ಯಗಳಲ್ಲಿ ಪ್ರಕರಣಗಳ ಏರಿಕೆ ಕಾಣುತ್ತಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ … Continued