ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉತ್ತರ ಕನ್ನಡದ ಸಹಕಾರಿಗಳ ನಿಯೋಗದಿಂದ ರಾಜ್ಯಪಾಲರಿಗೆ ಮನವಿ
ಯಲ್ಲಾಪುರ: ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕ ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃದ್ಧಿ ಟ್ರಸ್ಟ್ ಶಿರಸಿ ಇದರ ಅಡಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿಗಳ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಗುರುವಾರ ಭೇಟಿ … Continued