ಕರ್ನಾಟಕ ಬಜೆಟ್ 2022-23: ಕರಾವಳಿ ಜಿಲ್ಲೆಗಳಿಗೆ ಬಜೆಟ್ನಲ್ಲಿ ಏನೇನು ಘೋಷಣೆ..? ಇಲ್ಲಿದೆ ಮಾಹಿತಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಲವು ಘೋಷಣೆ ಮಾಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ … Continued