ಕರ್ನಾಟಕದಲ್ಲಿ 5 ದಿನ ಭಾರೀ ಚಳಿ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಶೀತಗಾಳಿ ಮುನ್ನೆಚ್ಚರಿಕೆ

ಬೆಂಗಳೂರು: ಡಿಸೆಂಬರ್ 12 ರಿಂದ 16 ರ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಉತ್ತರ … Continued

ಕರ್ನಾಟಕದ ಕರಾವಳಿ ಕೆಂಡ : 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ಉಷ್ಣಾಂಶ ದಾಖಲು ; ಉತ್ತರ ಕನ್ನಡದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಾರ್ಚ್‌ 2 ಮತ್ತು 3ರಂದು ಸಹ ಬಿಸಿಗಾಳಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಸಾವಂತವಾಡಿ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ 41.1 ಡಿಗ್ರಿ ಸೆಲ್ಸಿಯಸ್‌  ಉಷ್ಣಾಂಶ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. … Continued

ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ವಿಪರೀತ ಮಳೆ; ಜುಲೈ 16 ರಂದು ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ಮಂಗಳವಾರ (ಜುಲೈ ೧೬)ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ … Continued

ಕರಾವಳಿಯಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ : ದೈತ್ಯ ಅಲೆಗಳ ಎಚ್ಚರಿಕೆ ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

ಬೆಂಗಳೂರು :  ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 29 ರವರೆಗೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್‌ ೩೦ರ ವರೆಗೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗಾಳಿಯ ವೇಗ ತಾಸಿಗೆ ಸರಾಸರಿ … Continued