ಕಾಡಿಗೆ ಬಿಟ್ಟು ಬಂದರೂ ಮತ್ತೆ ಅದೇ ಅರಳಿಮರದ ಜಾಗಕ್ಕೆ ಬಂದ ನಾಗಿಣಿ; ಅದನ್ನು ನೋಡಲು ಜನರ ದಂಡು

ಧಾರ: ಮಧ್ಯಪ್ರದೇಶದ ಧಾರ ಜಿಲ್ಲೆಯ ಗಂಧವಾನಿ ಪ್ರದೇಶದ ಸಣ್ಣ ಗ್ರಾಮವಾದ ಸಾಲಿ ಒಂದು ನಾಗಿಣಿ(ಹೆಣ್ಣು ನಾಗರ ಹಾವು)ಯ ಕಾರಣದಿಂದ ರಾಜ್ಯಾದ್ಯಂತ ಚರ್ಚೆಯ ಕೇಂದ್ರಬಿಂದುವಾಗಿದೆ. ಗ್ರಾಮದ ರಸ್ತೆ ಬದಿಯ ಒಂದೇ ಸ್ಥಳದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ನಾಗಿಣಿ ಗ್ರಾಮಸ್ಥರಲ್ಲಿ ಆಶ್ಚರ್ಯ, ಕುತೂಹಲ ಮತ್ತು ಭಕ್ತಿಭಾವ ಮೂಡಿಸಿದೆ. ಅಷ್ಟೇ ಅಲ್ಲದೆ, ಅರಣ್ಯ ಇಲಾಖೆ ರಕ್ಷಿಸಿ ಕಾಡಿಗೆ ಬಿಟ್ಟ … Continued

ವೀಡಿಯೊ..| ಕಚ್ಚಿದ ಹಾವನ್ನು ತೋರಿಸಲು ಜೀವಂತ ನಾಗರಹಾವನ್ನು ಜೇಬಿನಲ್ಲಿಟ್ಟುಕೊಂಡು ಆಸ್ಪತ್ರೆಗೆ ಬಂದ ಇ-ರಿಕ್ಷಾ ಚಾಲಕ..!

 ಮಥುರಾ : ಉತ್ತರ ಪ್ರದೇಶದ ಮಥುರಾದ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ  ಮಂಗಳವಾರ ವಿಚಿತ್ರ ಹಾಗೂ ಆತಂಕಕಾರಿ ಘಟನೆಯೊಂದು ನಡೆದಿದೆ. ಮಥುರಾ ಬೈಪಾಸ್ ನಿವಾಸಿ, ಇ-ರಿಕ್ಷಾ ಚಾಲಕ ದೀಪಕ ರಜಪೂತ್ ಎಂಬವರು ತಮ್ಮ ಜೇಬಿನಲ್ಲಿ ಜೀವಂತ ನಾಗರಹಾವನ್ನು ಇಟ್ಟುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ತಮ್ಮ ಕೈಯಲ್ಲಿದ್ದ ಹಾವನ್ನು ವೈದ್ಯರಿಗೆ ತೋರಿಸುತ್ತಾ, “ಡಾಕ್ಟರೇ, ದಯವಿಟ್ಟು ನನಗೆ … Continued

ಅಚ್ಚರಿಯ ಘಟನೆ..| ಸಮೀಪ ಬಂದ ನಾಗರಹಾವನ್ನು ಹಿಡಿದು ಕಚ್ಚಿ ಕೊಂದ ಒಂದು ವರ್ಷದ ಮಗು…!

ಪಾಟ್ನಾ: ಬಿಹಾರದ ಹಳ್ಳಿಯೊಂದರಲ್ಲಿ ಒಂದು ವರ್ಷದ ಮಗುವೊಂದು ಹಾವನ್ನು ಕಚ್ಚಿದ ನಂತರ ಅದು ಸಾವಿಗೀಡಾದ ವಿಚಿತ್ರ ಘಟನೆ ನಡೆದಿದೆ. ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಮೊಹಚ್ಚಿ ಬಂಕಟ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಂತರ ಪ್ರಜ್ಞೆ ತಪ್ಪಿದ್ದ ಗೋವಿಂದಕುಮಾರ ಎಂದು ಗುರುತಿಸಲಾದ ಒಂದು ವರ್ಷದ ಮಗುವನ್ನು ಚಿಕಿತ್ಸೆಗಾಗಿ ಆತನ ಕುಟುಂಬ ಸದಸ್ಯರು ಬೆಟ್ಟಿಯಾ ಪಟ್ಟಣದ ಸರ್ಕಾರಿ … Continued

ಜೀವ ಉಳಿಸಿಕೊಳ್ಳಲು ನಾಗರ ಹಾವಿನ ಹೆಡೆ ಮೇಲೆ ಕುಳಿತು ಪಾರಾದ ಇಲಿ ; ಬುದ್ಧಿವಂತಿಕೆಗೆ ಬೆರಗಾಗಲೇ ಬೇಕು | ವೀಕ್ಷಿಸಿ

ಸಾವು ಮುಂದೆ ನಿಂತಾಗ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ಊಹಿಸಲಾಗದ ತಂತ್ರಗಾರಿಕೆ ಹಾಗೂ ಬುದ್ಧವಂತಿಕೆ ಉಪಯೋಗಿಸಿ ಪಾರಾಗುತ್ತವೆ. ಎಂದು ಹೇಳಲಾಗುತ್ತದೆ. ಇಲಿ ಚಾಣಾಕ್ಷತೆ ಮೂಲಕ ತನ್ನ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಹಾವಿನ ರೂಪದಲ್ಲಿ ಬಂದ ಸಾವಿನಿಂದ ಇಲಿ ಪಾರಾಗಿದ್ದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗಿದ್ದಾರೆ. ಇಲಿ ಮರಿಯೊಂದು ತನ್ನ ಜೀವ ಉಳಿಸಿಕೊಳ್ಳಲು … Continued

ವೀಡಿಯೊಗಳು | ಒಂದು ಅಡಿ ಉದ್ದದ ಚಾಕು ನುಂಗಿ ಒದ್ದಾಡಿದ ನಾಗರಹಾವು ; ಯಶಸ್ವಿಯಾಗಿ ಹೊರತೆಗೆದ ಪಶುವೈದ್ಯ-ಉರಗ ತಜ್ಞ ; ವೀಕ್ಷಿಸಿ

ಕುಮಟಾ: ನಾಗರಹಾವು ಇಲಿ, ಕೋಳಿ ಮೊಟ್ಟೆ, ಹಾಗೆಯೇ ಹಾವುಗಳನ್ನೇ ನುಂಗುವುದನ್ನು ಕೇಳಿದ್ದೇವೆ. ಆದರೆ ಚಾಕುವನ್ನೇ ತನ್ನ ಆಹಾರ ಎಂದು ಭ್ರಮಿಸಿ ನುಂಗಿದರೆ ಅದರ ಕತೆ ಏನಾಗಬಹುದು..? ಆದರೆ ಇಂಥದ್ದೇ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆಯ ಗೋವಿಂದ ನಾಯ್ಕ ಎಂಬವರ ಮನೆಯಲ್ಲಿ ನಡೆದಿರುವುದು ವರದಿಯಾಗಿದೆ. ಚಾಕುವನ್ನು ನುಂಗಿದ ನಾಗರ ಹಾವು ಅದನ್ನು ಜೀರ್ಣಿಸಿಕೊಳ್ಳಲೂ … Continued

ವೀಡಿಯೊ…| 10 ಸಲ ಕಚ್ಚಿದ ವಿಷಕಾರಿ ಹಾವು ಶವದ ಪಕ್ಕದಲ್ಲೇ ಬೆಳಗಿನ ತನಕ ಮಲಗಿತ್ತು ; ಆದ್ರೆ ಕತ್ತುಹಿಸುಕಿ ಕೊಲೆಯಾಗಿದ್ದು ಬಯಲಾಯ್ತು..!

ಮೀರತ್ : ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಘಾತಕಾರಿ ಹಾಗೂ ನಂಬಲಸಾಧ್ಯವಾದ ಘಟನೆಯೊಂದರಲ್ಲಿ ಯಾರೂ ಊಹಿಸದ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆಘಾತಕಾರಿ ಘಟನೆಯಲ್ಲಿ ವಿಷಕಾರಿ ಹಾವೊಂದು ಹತ್ತು ಬಾರಿ ಕಚ್ಚಿ 25 ವರ್ಷದ ವ್ಯಕ್ತಿಯೊಬ್ಬನನ್ನು ಸಾಯಿಸಿದೆ ಎಂದು ನಂಬಲಾಗಿತ್ತು. ಆದರೆ ವಿಷಕಾರಿ ಹಾವು ಕಚ್ಚಿದ್ದು, ಹೌದು ಆದರೆ ದಿಗ್ಭ್ರಮೆಗೊಳಿಸಿದ ಸಂಗತಿಯೆಂದರೆ ಆ ವ್ಯಕ್ತಿಯನ್ನು … Continued

ವೀಡಿಯೊ..| ಖ್ಯಾತಿ ಪಡೆಯಲು ಜೀವಂತ ನಾಗರ ಹಾವಿನ ತಲೆ ಬಾಯಿಯೊಳಗೆ ಇಟ್ಟು ವೀಡಿಯೊ ಮಾಡಿದ ವ್ಯಕ್ತಿಯ ಪ್ರಾಣವೇ ಹೋಯ್ತು…!

ವೀಡಿಯೊ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿ ಖ್ಯಾತಿಗಳಿಸಲು ನಾಗರ ಹಾವಿನ ತಲೆಯನ್ನು ಬಾಯಿಗೆ ಹಾಕಿಕೊಂಡ ವ್ಯಕ್ತಿಯೊಬ್ಬ ಈ ದುಸ್ಸಾಹಸದ ವೇಳೆ ಸಾವಿಗೀಡಾಗಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು 20 ವರ್ಷದ ಶಿವರಾಜ ಎಂದು ಗುರುತಿಸಲಾಗಿದೆ. ಈಗ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಶಿವರಾಜ ರಸ್ತೆಯ ಮಧ್ಯದಲ್ಲಿ ನಿಂತು ನಾಗರಹಾವನ್ನು ಬಾಯಿಗೆ … Continued

ವೀಡಿಯೊ..| ಕೆಮ್ಮಿನ ಸಿರಪ್ ಬಾಟಲಿ ನುಂಗಿದ ನಾಗರಹಾವು; ಅದನ್ನು ರಕ್ಷಿಸಿದ್ದು ಹೇಗೆ..? ವೀಕ್ಷಿಸಿ

ಸಮುದ್ರದ ಆಳದಿಂದ ಪರ್ವತ ಶಿಖರಗಳವರೆಗೆ, ಮಾನವರು ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಭೂಮಿಯನ್ನು ಕಸದ ತೊಟ್ಟಿಯನ್ನಾಗಿ ಮಾಡಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯಗಳು ಕಾಡುಗಳಲ್ಲಿ ಸಹ ನುಸುಳಿವೆ. ಪರಿಣಾಮವಾಗಿ, ಕಾಡು ಪ್ರಾಣಿಗಳು ಸಾಮಾನ್ಯವಾಗಿ ತಮ್ಮ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಅಗಿಯುತ್ತವೆ ಅಥವಾ ನುಂಗುತ್ತವೆ. ಅಂತಹ ಒಂದು ನಿದರ್ಶನದಲ್ಲಿ, ಭುವನೇಶ್ವರದಲ್ಲಿ ಕೆಮ್ಮಿನ ಸಿರಪ್ ಬಾಟಲಿಯನ್ನು ನುಂಗಿದ ನಂತರ ನಾಗರಹಾವು ಉಸಿರಾಡಲು ಹೆಣಗಾಡುತ್ತಿರುವುದು … Continued

ವೀಡಿಯೊ…| ಬೆಂಗಳೂರು : ಅಮೆಜಾನ್‌ನಲ್ಲಿ ಆರ್ಡರ್ ಮಾಡಿದ್ದು ಎಕ್ಸ್‌ಬಾಕ್ಸ್ ; ಆದ್ರೆ ಪಾರ್ಸೆಲ್ ನಲ್ಲಿ ಬಂದಿದ್ದು ನಾಗರ ಹಾವು…!

ಬೆಂಗಳೂರು : ಬೆಂಗಳೂರಿನ ಮಹಿಳೆಯೊಬ್ಬರು ತಮ್ಮ ಅಮೆಜಾನ್ ಪ್ಯಾಕೇಜ್‌ನಲ್ಲಿ ಜೀವಂತ ನಾಗರಹಾವು ಕಂಡು ಆಘಾತಕ್ಕೊಳಗಾಗಿದ್ದಾರೆ. ಮಹಾನಗರದ ಸರ್ಜಾಪುರ ರಸ್ತೆಯಲ್ಲಿ ವಾಸಿಸುವ ಮಹಿಳೆ, ಆನ್‌ಲೈನ್ ಚಿಲ್ಲರೆ ವ್ಯಾಪಾರಿಗಳಿಂದ ಎಕ್ಸ್‌ಬಾಕ್ಸ್ ನಿಯಂತ್ರಕವನ್ನು ಆರ್ಡರ್ ಮಾಡಿದ್ದರು. ಆದರೆ ಪಾರ್ಸೆಲ್ ಬಂದ ನಂತರ ಅದನ್ನು ತೆರೆದಾಗ ಎಕ್ಸ್‌ಬಾಕ್ಸ್‌ ಕಂಟ್ರೋಲರ್ ಬದಲಾಗಿ ಆಘಾತಕರ ಅಚ್ಚರಿಯನ್ನು ಕಂಡು ಗಾಬರಿಯಾದರು. ಅದರೊಳಗೆ ವಿಷಪೂರಿತ ನಾಗರಹಾವು ಇತ್ತು. … Continued

ವೀಡಿಯೊ…| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ…ಆದ್ರೆ ನಂತರ ಆದದ್ದೇ ಬೇರೆ

ಹಾವುಗಳು ಎಂದಿಗೂ ಗೊಂದಲಗೊಳ್ಳಲು ಬಯಸದ ಜೀವಿಗಳು. ಆದಾಗ್ಯೂ, ಹಲವರು ಹಾವಿನೊಂದಿಗೆ ಸಂವಹನ ನಡೆಸುತ್ತಾರೆ. ಇನ್ನೆ ಕೆಲವರು ಹಾವಿನೊಂದಿಗೆ ಆಟವಾಡಲು ಹೋಗಿ ಯಡವಟ್ಟು ಮಾಡಿಕೊಳ್ಳುತ್ತಾರೆ. ಇದೇ ರೀತಿ ಘಟನೆಯೊಂದರಲ್ಲಿ ವ್ಯಕ್ತಿ ಸರ್ಪಕ್ಕೆ ಮುತ್ತಿಕ್ಕಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾನೆ. ಆ ಸರ್ಪಕ್ಕೆ ಮುತ್ತಿಟ್ಟಿದ್ದಾನೆ. ಇಲ್ಲಿಯ ವರೆಗೆ ಎಲ್ಲವೂ ಸರಿಯಾಗಿಯೇ ನಡೆದಿದೆ. ಆದರೆ ನಂತರ ಹಾವು ತಿರುಗಿ ಆಚನ ತುಟಿಗೆ … Continued