ಮುಂಜಾನೆ ಹುಂಜ ಕೂಗಿದ್ದಕ್ಕೆ ದೂರು ದಾಖಲಿಸಿದ ವ್ಯಕ್ತಿ…!

ತಿರುವನಂತಪುರಂ: ವ್ಯಕ್ತಿಯೊಬ್ಬ ಪಕ್ಕದ ಮನೆಯ ಹುಂಜವೊಂದು ತನ್ನ ನಿದ್ರೆಗೆ ಭಂಗ ತರುತ್ತಿದೆ ಎಂದು ಅದರ ವಿರುದ್ಧ ಆರ್‌ಡಿಒನಲ್ಲಿ ದೂರು ದಾಖಲಿಸಿದ ಘಟನೆ ವರದಿಯಾಗಿದೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌(Viral ) ಆಗುತ್ತಿದೆ. ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾಧಾಕೃಷ್ಣ ಕುರುಪ್ ಎಂಬವರು ಮುಂಜಾನೆ 3 ಗಂಟೆಗೆ ಪಕ್ಕದ ಮನೆಯವರ ಹುಂಜ ಕೂಗುತ್ತಾ ಕಿರಿಕಿರಿ ಮಾಡುತ್ತಿದೆ. … Continued

ಮರ ಬಿದ್ದು ವ್ಯಕ್ತಿ ಮೃತಪಟ್ಟು ಎರಡು ದಿನ ಕಳೆದರೂ ಸ್ಥಳ ಬಿಟ್ಟು ಕದಲದ ಆತ ಒಯ್ಯುತ್ತಿದ್ದ ಕೋಳಿ…!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ಸೀತಾರಾಮ ಗೌಡ ಸ್ಥಳದಲ್ಲೇ ಮೃತಪಟ್ಟು ಎರಡು ದಿನ ಕಳೆದಿದೆ. ಆದರೆ, ಅವರು ಸ್ಕೂಟಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಕೋಳಿ ಮಾತ್ರ ಘಟನೆ ನಡೆದು ಎರಡು ದಿನ ಕಳೆದರೂ ಆ … Continued