ಹಂಸಭಾವಿ: ತೆಂಗಿನ ಮರದಿಂದ ಕಾಯಿ ಬಿದ್ದು 11 ತಿಂಗಳ ಮಗು ಸಾವು

ಹಾವೇರಿ: ಮನೆಯ ಮುಂದಿನ ತೆಂಗಿನ ಮರದಿಂದ ಕಾಯಿ ಬಿದ್ದು ಪುಟ್ಟ ಕಂದಮ್ಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಂಸಭಾವಿ ಗ್ರಾಮದಲ್ಲಿ ನಡೆದಿದೆ. ಮೃತ ಹಸಗೂಸನ್ನ 11 ತಿಂಗಳಿನ ತನ್ವೀತ್ ಮಲ್ಲಿಕಾರ್ಜುನ ವಾಲ್ಮೀಕಿ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮತ್ತು ಮಾಲಾ ದಂಪತಿಯ ಮಗು. ಸೋಮವಾರ ಬೆಳಗ್ಗೆ ಮನೆಯ ಮುಂದಿನ ತೆಂಗಿನ ಮರದಿಂದ … Continued