ಮಂಗಳೂರು ಸ್ಫೋಟದ ಆರೋಪಿಗೆ ಕೊಯಮತ್ತೂರು ನಂಟು: ಪ್ರಮುಖ ಆರೋಪಿ ಕೊಯಮತ್ತೂರಿನಲ್ಲಿ ತಂಗಿದ್ದ, ಅಲ್ಲಿ ಸಿಮ್ ಕಾರ್ಡ್ ಖರೀದಿಸಿದ್ದ…!

ಚೆನ್ನೈ: ಕರ್ನಾಟಕದ ಮಂಗಳೂರಿನಲ್ಲಿ ಶನಿವಾರ ನಡೆದ ಆಟೋ ರಿಕ್ಷಾ ಸ್ಫೋಟದ ಪ್ರಾಥಮಿಕ ತನಿಖೆಯಿಂದ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ಶಾರಿಕ್ ಸೆಪ್ಟೆಂಬರ್‌ನಲ್ಲಿ ಪಶ್ಚಿಮ ತಮಿಳುನಾಡಿನ ಕೊಯಮತ್ತೂರಿನಲ್ಲಿ ತಂಗಿದ್ದ ಮತ್ತು ಮೊಬೈಲ್ ಫೋನ್ ಸಿಮ್ ಕಾರ್ಡ್ ಅಲ್ಲಿ ಖರೀದಿಸಿದ್ದ ಎಂದು ತಿಳಿದುಬಂದಿದೆ. ಕಳೆದ ತಿಂಗಳಷ್ಟೇ, ಕೊಯಮತ್ತೂರಿನ ದೇವಸ್ಥಾನವೊಂದರ ಬಳಿ ಶಂಕಿತ ಭಯೋತ್ಪಾದಕ ಜಮೀಶಾ ಮುಬಿನ್ ಕಾರು … Continued