ಶೀತಗಾಳಿ ಆಘಾತ : ಕಾನ್ಪುರದಲ್ಲಿ ಒಂದೇ ದಿನ 25 ಮಂದಿ ಹೃದಯಾಘಾತ, ಬ್ರೈನ್ ಸ್ಟ್ರೋಕ್‌ನಿಂದ ಸಾವು

ಕಾನ್ಪುರ: ಉತ್ತರ ಪ್ರದೇಶದಲ್ಲಿ ಚಳಿಗಾಳಿ ದಿನದಿಂದ ದಿನಕ್ಕೆ ಮಾರಕವಾಗುತ್ತಿದೆ. ಕಾನ್ಪುರದಲ್ಲಿ ಗುರುವಾರ 25 ಮಂದಿ ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇವರಲ್ಲಿ ಹದಿನೇಳು ಮಂದಿ ವೈದ್ಯಕೀಯ ನೆರವು ನೀಡುವ ಮುನ್ನವೇ ಸಾವಿಗೀಡಾಗಿದ್ದಾರೆ. ವೈದ್ಯರ ಪ್ರಕಾರ, ಶೀತದಲ್ಲಿ ರಕ್ತದೊತ್ತಡವು ಹಠಾತ್ ಹೆಚ್ಚಳ ಮತ್ತು ರಕ್ತ ಹೆಪ್ಪುಗಟ್ಟುವಿಕೆ ಹೃದಯಾಘಾತ ಮತ್ತು ಮೆದುಳಿನ ಮೇಲೆ ಪರಿಣಾಮಕ್ಕೆ … Continued