ಮಹತ್ವದ ಸುದ್ದಿ.. ಶಾಲಾ-ಕಾಲೇಜು ಯಾವಾಗ ಆರಂಭ..?: ಮಾತನಾಡಿದ ಸಿಎಂ ಬಿಎಎಸ್‌ವೈ

ಬೆಂಗಳೂರು: ಕರ್ನಾಟದಲ್ಲಿ ಸದ್ಯಕ್ಕೆ 10ನೇ ತರಗತಿಯ ವರೆಗೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ.ರಾಜ್ಯದಲ್ಲಿ ಸದ್ಯಕ್ಕೆ ಕಾಲೇಜುಗಳನ್ನು ಮಾತ್ರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, 18 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಿದ ನಂತರ ಕಾಲೇಜುಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಡಾ.ದೇವಿ ಪ್ರಸಾದ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ಸಭೆಯ ಬಳಿಕ … Continued