ಕರ್ನಾಟಕ ಬಂದ್‌ : ಶಾಲಾ-ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಸೆಪ್ಟಂಬರ್ 29ರಂದು, ಶುಕ್ರವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇನ್ನು ಜಿಲ್ಲಾಧಿಕಾರಿಗಳು … Continued

ಪ್ರಧಾನಿ ಮೋದಿ ಹಾದು ಹೋಗುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ : ಡಿಕೆಶಿ ಆಕ್ಷೇಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು, ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ ಎಂದು ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳನ್ನು ಏಕೆ ಅನುಮಾನದಿಂದ ನೋಡುತ್ತೀರಿ. ನಮ್ಮ ವಿದ್ಯಾರ್ಥಿಗಳೇನೂ ಭಯೋತ್ಪಾದಕರಾ ಎಂದು ಪ್ರಶ್ನಿಸಿದ್ದಾರೆ. … Continued

ಶಾಲಾ-ಕಾಲೇಜುಗಳಿಗೆ ಯಾರೂ ಹಿಜಾಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ. ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ‌. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯಬೇಕು. ಎಲ್ಲರೂ ಕೂಡಾ ಈ ಬಗ್ಗೆ … Continued