ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡ್ತಿದ್ರು ..! : ಮಂಗಳೂರಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ರು ಹೈಟೆಕ್‌ ಕಳ್ಳರು…!

ಮಂಗಳೂರು : ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯ ರಾಜ್‌ ಸಿಂಗ್ (26) ಹಾಗೂ ರಾಜಪುರದ ಹರಿಶಂಕರ (25) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ … Continued