ಮೀಸಲಾತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಕಕ್ಕೆ ನಿರ್ಧಾರ
ಬೆಂಗಳೂರು: ಮೀಸಲಾತಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ಇದರಿಂದ ಪಾರಾಗಲು ಉನ್ನತ ಮಟ್ಟದ ಸಮಿತಿ ನೇಮಕ ಮಾಡಲು ಮುಂದಾಗಿದೆ. ವೀರಶೈವ ಲಿಂಗಾಯತರು, ಒಕ್ಕಲಿಗರು, ಪಂಚಮಸಾಲಿಗಳು, ಕುರುಬರು, ವಾಲ್ಮೀಕಿ ಮತ್ತಿತರ ಹಿಂದುಳಿದ ಸಮುದಾಯಗಳು ಮೀಸಲಾತಿಗಾಗಿ ಬಿಗಿಪಟ್ಟು ಹಿಡಿದು ಒತ್ತಡ ಹೇರುತ್ತಿರುವುದರಿಂದ ಎದುರಾಗಿರುವ ಸಂಕಷ್ಟದಿಂದ ಪಾರಾಗಲು ಸರ್ಕಾರ ಉನ್ನತ ಸಮಿತಿ ರಚಿಸಲು ಮುಂದಾಗಿದೆ. ಸಚಿವರುಗಳು, ನಿವೃತ್ತ … Continued